ಗಣ್ಯರಿಂದ ಪುಸ್ತಕ ಬಿಡುಗಡೆ
Book launch by dignitaries
ಗಣ್ಯರಿಂದ ಪುಸ್ತಕ ಬಿಡುಗಡೆ
ಶಿಗ್ಗಾವಿ 12: ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಏರಿ್ಡಸಿದ್ದ ಶಿಗ್ಗಾವಿ ತಾಲೂಕು 5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ವಿಶ್ವನಾಥ ಬಂಡಿವಡ್ಡರ ಬರೆದ "ಬೆತ್ತ". ನಾಗಪ್ಪ ಬೆಂತೂರ ಬರೆದ ಹೊಂಗಿರಣ ಹೂವುಗಳು. ದೇವರಾಜ ಸುಣಗಾರ ಬರೆದ ಪ್ರಭುವಾಗು ಪ್ರಜಾಪ್ರಭುತ್ವದಲ್ಲಿ. ಸೋಮು ಕುದರಿಹಾಳ ಬರೆದ ಯಾರು ಹೆಚ್ಚು.ಶಿವಾನಂದ ಮ್ಯಾಗೇರಿ ಬರೆದ ಶಿಗ್ಗಾವಿ ಊರು ಸಾಹಿತ್ಯ ನೂರು. ಎಸ್ ಬಿ ಮಾಳಗೊಂಡ ಬರೆದ ಬಾಡ್ಯನ ಭಾವಗೀತೆಗಳು. ಪುಸ್ತಕಗಳನ್ನು ಗಣ್ಯರಿಂದ ಬಿಡುಗಡೆಗೊಳಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 