ಗಣ್ಯರಿಂದ ಪುಸ್ತಕ ಬಿಡುಗಡೆ
Book launch by dignitaries
ಗಣ್ಯರಿಂದ ಪುಸ್ತಕ ಬಿಡುಗಡೆ
ಶಿಗ್ಗಾವಿ 12: ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಏರಿ್ಡಸಿದ್ದ ಶಿಗ್ಗಾವಿ ತಾಲೂಕು 5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ವಿಶ್ವನಾಥ ಬಂಡಿವಡ್ಡರ ಬರೆದ "ಬೆತ್ತ". ನಾಗಪ್ಪ ಬೆಂತೂರ ಬರೆದ ಹೊಂಗಿರಣ ಹೂವುಗಳು. ದೇವರಾಜ ಸುಣಗಾರ ಬರೆದ ಪ್ರಭುವಾಗು ಪ್ರಜಾಪ್ರಭುತ್ವದಲ್ಲಿ. ಸೋಮು ಕುದರಿಹಾಳ ಬರೆದ ಯಾರು ಹೆಚ್ಚು.ಶಿವಾನಂದ ಮ್ಯಾಗೇರಿ ಬರೆದ ಶಿಗ್ಗಾವಿ ಊರು ಸಾಹಿತ್ಯ ನೂರು. ಎಸ್ ಬಿ ಮಾಳಗೊಂಡ ಬರೆದ ಬಾಡ್ಯನ ಭಾವಗೀತೆಗಳು. ಪುಸ್ತಕಗಳನ್ನು ಗಣ್ಯರಿಂದ ಬಿಡುಗಡೆಗೊಳಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 