ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ
ಹಾವೇರಿ 23: ಮೋದಿ ವಿಜಯ ಸಂಕಲ್ಪ ಯಾತ್ರೆ ಮತ್ತು ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಮಾಜಿಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು ಮತ್ತು ರಾಷ್ಟ್ರೀಯ ಪ್ರಧಾನಕಾರ್ಯದಶರ್ಿಗಳು ಮತ್ತು ಕನರ್ಾಟಕ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಮುರಳಿಧರರಾವ ಹಾಗೂ ರಾಜ್ಯ ಮತ್ತು ಜಿಲ್ಲಾ ನಾಯಕರು ಆಗಿಮಿಸುವರು.
ನಗರದ ಕೆ.ಇ.ಬಿ ಎದುರಿನ ಕರಿಯಪ್ಪ ಸಂಗೂರ ರವರ ಪುತ್ಥಳಿಗೆ ಮಾಲಾರ್ಪಣೆಮಾಡಿ ಕರಿಯಪ್ಪ ಸಂಗೂರ ವೃತ್ತದಿಂದ ಹೊಸಮನಿ ಸಿದ್ದಪ್ಪ ಸರ್ಕಲಗೆ ಬಂದು ಹೊಸಮನಿ ಸಿದ್ದಪ್ಪ ಪುತ್ಥಳಿಗೆ ಮಾಲಾರ್ಪಣೆಮಾಡಿ ಪಿ.ಬಿ. ರೋಡ ಮೂಲಕ ಮೋರ ಎದುರಿನ ಮುನ್ಸಿಪಲ್ ಹೂಸ್ಕೂಲ್ ರೋಡ ಮೂಲಕ ಮುನ್ಸಿಪಲ್ ಹೂಸ್ಕೂಲ್ ಮೈದಾನಕ್ಕೆ ತೆರಳಿ ಸಮಾವೇಶದಲ್ಲಿ ಪಾಲ್ಗೊಳ್ಳುವರು ಕಾರ್ಯಕರ್ತರು ಆಗಮಿಸುವಂತೆ ಬಿಜೆಪಿ ಮುಖಂಡ ಸಿದ್ದರಾಜ ಕಲಕೋಟಿ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 