ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ
ಹಾವೇರಿ 23: ಮೋದಿ ವಿಜಯ ಸಂಕಲ್ಪ ಯಾತ್ರೆ ಮತ್ತು ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಮಾಜಿಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು ಮತ್ತು ರಾಷ್ಟ್ರೀಯ ಪ್ರಧಾನಕಾರ್ಯದಶರ್ಿಗಳು ಮತ್ತು ಕನರ್ಾಟಕ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಮುರಳಿಧರರಾವ ಹಾಗೂ ರಾಜ್ಯ ಮತ್ತು ಜಿಲ್ಲಾ ನಾಯಕರು ಆಗಿಮಿಸುವರು.
ನಗರದ ಕೆ.ಇ.ಬಿ ಎದುರಿನ ಕರಿಯಪ್ಪ ಸಂಗೂರ ರವರ ಪುತ್ಥಳಿಗೆ ಮಾಲಾರ್ಪಣೆಮಾಡಿ ಕರಿಯಪ್ಪ ಸಂಗೂರ ವೃತ್ತದಿಂದ ಹೊಸಮನಿ ಸಿದ್ದಪ್ಪ ಸರ್ಕಲಗೆ ಬಂದು ಹೊಸಮನಿ ಸಿದ್ದಪ್ಪ ಪುತ್ಥಳಿಗೆ ಮಾಲಾರ್ಪಣೆಮಾಡಿ ಪಿ.ಬಿ. ರೋಡ ಮೂಲಕ ಮೋರ ಎದುರಿನ ಮುನ್ಸಿಪಲ್ ಹೂಸ್ಕೂಲ್ ರೋಡ ಮೂಲಕ ಮುನ್ಸಿಪಲ್ ಹೂಸ್ಕೂಲ್ ಮೈದಾನಕ್ಕೆ ತೆರಳಿ ಸಮಾವೇಶದಲ್ಲಿ ಪಾಲ್ಗೊಳ್ಳುವರು ಕಾರ್ಯಕರ್ತರು ಆಗಮಿಸುವಂತೆ ಬಿಜೆಪಿ ಮುಖಂಡ ಸಿದ್ದರಾಜ ಕಲಕೋಟಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 