ಬ್ರಾಹ್ಮಣ ಮಹಾಸಭಾ ಚುನಾವಣೆ: ಜಿಲ್ಲಾ ಪ್ರತಿನಿಧಿ ಸ್ಥಾನದಿಂದ ದತ್ತಾತ್ರೇಯ ನಾಡಿಗೇರ ಗೆಲುವು
Brahmin Mahasabha elections: Dattatreya Nadigera wins from the district representative seat
ಬ್ರಾಹ್ಮಣ ಮಹಾಸಭಾ ಚುನಾವಣೆ: ಜಿಲ್ಲಾ ಪ್ರತಿನಿಧಿ ಸ್ಥಾನದಿಂದ ದತ್ತಾತ್ರೇಯ ನಾಡಿಗೇರ ಗೆಲುವು
ರಾಣೇಬೆನ್ನೂರು 15: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ 2024-25 ಸಾಲಿನ ಚುನಾವಣೆಯು, ರವಿವಾರ ನಡೆಯಿತು. ರಾಜ್ಯ ಸಮಿತಿಯ ಕಾರ್ಯಕಾರಿ ಮಂಡಳಿಗೆ ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನದಿಂದ ಸ್ಪರ್ಧಿಸಿದ್ದ ದತ್ತಾತ್ರೇಯ ನಾಡಿಗೇರ ಹಾಗೂ ಡಾ: ಸಂಜಯ್ ಎಂ. ನಾಯ್ಕ ಅವರಲ್ಲಿ,629 ಮತಗಳು ಪಡೆದು ದತ್ತಾತ್ರೆಯ ಗೆಲುವು ಸಾಧಿಸಿದರು. 345 ಮತಗಳನ್ನು ಪಡೆದ, ಡಾ,ಸಂಜಯ್ ಪರಾಭವಗೊಂಡರು. ಒಟ್ಟು 25 ಮತಗಳು ತಿರಸ್ಕೃತಗೊಂಡಿವೆ ಎಂದು ಉಪ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಇಂದು ನಡೆದ ಚುನಾವಣೆಯು ಐದು ವರ್ಷಗಳ(2030) ಅವಧಿಯದ್ದಾಗಿದೆ. ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ, ಮಾಲ್ಹಸಾ ಮಾರ್ತಾಂಡಭೈರವ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ್ದ, ನಾಡಿಗೇರ ಅವರ ಅಭಿಮಾನಿಗಳು, ಸಮಾಜದ ಮುಖಂಡರು, ಯುವಕರು ಪರಸ್ಪರ ಗುಲಾಲು ಎರಚಿ, ಹೊಮಾಲೆ ಸಮರ್ಿಸಿ, ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 