ಯುವಶಕ್ತಿಗೆ ಪ್ರೇರಣಾದಾಯಕ ಬಜೆಟ್: ಬಿಜೆಪಿ ಮುಖಂಡ ನಾಗೇಶ ಹೆಗಡ್ಯಾಳ
Budget is an inspiration for youth: BJP leader Nagesh Hegdyal
ಇಂಡಿ 31: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರಕಾರದ ಮೂರನೇ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ 9ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಯುವಶಕ್ತಿಗೆ ಪ್ರೇರಣಾದಾಯಕವಾಗಿದೆ. ಅಷ್ಟೇ ಅಲ್ಲದೆ ರೈತರ, ಬಡವರ ಹಾಗೂ ಮಧ್ಯಮ ವರ್ಗದ ಪಾಲಿನ ಆಶಾಕಿರಣವಾಗಿದೆ. ಜನಸಾಮಾನ್ಯರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.ಭಾರತದ ವಿಕಾಸಕ್ಕೆ ಹಾಗೂ ಸರ್ವ ರಂಗಗಳ ಅಭಿವೃದ್ಧಿಗೆ ಈ ಬಜೆಟ್ ಸಹಕಾರಿಯಾಗಲಿದೆ ಎಂದು ಇಂಡಿ ತಾಲೂಕಿನ ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 