ರಾಜ್ಯದ ಅಭಿವೃದ್ಧಿಗೆ ಭರವಸೆ ದಾಯಕ ಬಜೆಟ್:ಡಾ. ಪ್ರಭುಗೌಡ
Budget promising for the development of the state: Dr. Prabhupada
ವಿಜಯಪುರ 06 : ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್. ರೈತರಿಗೆ, ಮಹಿಳೆಯರಿಗೆ, ಯುವಕರಿಗೆ, ರಸ್ತೆ ಹಾಗೂ ನೀರಾವರಿ ಸೇರಿದಂತೆ ಗ್ಯಾರೆಂಟಿ ಯೋಜನೆಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ಭರವಸೆದಾಯಕ ವಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ ಚಬನೂರ ಹೇಳಿದ್ದಾರೆ. ವಿಜಯಪುರ ಜಿಲ್ಲೆಗೆ ಈ ಬಾರಿ ಬಜೆಟ್ಟಿನಲ್ಲಿ ಮೆಡಿಕಲ್ ಕಾಲೇಜ್, ಆಲಮಟ್ಟಿ ಆಣೆಕಟ್ಟು ಎತ್ತರಿಸುವ,ರೈತರಿಗೆ ಪರಿಹಾರ ಒದಗಿಸುವ ಹಾಗೂ ಈ ಭಾಗದ ಬೂದಿಹಾಳ ಪಿರಾಪುರ ಕಾಮಗಾರಿ ಪೂರ್ಣಗೊಳಿಸವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದೆ. ಜಿಲ್ಲೆಗೆ ಈ ಬಾರಿ ಬಜೆಟ್ಟಿನಲ್ಲಿ ಭರಪುರ ಯೋಜನೆಗಳನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಜಿಲ್ಲೆಯ ಜನರ ಪರವಾಗಿ ಸರ್ಕಾರಕ್ಕೆ ಧನ್ಯವಾದಗಳು ತಿಳಿಸುವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 