ರಾಜ್ಯದ ಅಭಿವೃದ್ಧಿಗೆ ಭರವಸೆ ದಾಯಕ ಬಜೆಟ್:ಡಾ. ಪ್ರಭುಗೌಡ
Budget promising for the development of the state: Dr. Prabhupada
ವಿಜಯಪುರ 06 : ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್. ರೈತರಿಗೆ, ಮಹಿಳೆಯರಿಗೆ, ಯುವಕರಿಗೆ, ರಸ್ತೆ ಹಾಗೂ ನೀರಾವರಿ ಸೇರಿದಂತೆ ಗ್ಯಾರೆಂಟಿ ಯೋಜನೆಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ಭರವಸೆದಾಯಕ ವಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ ಚಬನೂರ ಹೇಳಿದ್ದಾರೆ. ವಿಜಯಪುರ ಜಿಲ್ಲೆಗೆ ಈ ಬಾರಿ ಬಜೆಟ್ಟಿನಲ್ಲಿ ಮೆಡಿಕಲ್ ಕಾಲೇಜ್, ಆಲಮಟ್ಟಿ ಆಣೆಕಟ್ಟು ಎತ್ತರಿಸುವ,ರೈತರಿಗೆ ಪರಿಹಾರ ಒದಗಿಸುವ ಹಾಗೂ ಈ ಭಾಗದ ಬೂದಿಹಾಳ ಪಿರಾಪುರ ಕಾಮಗಾರಿ ಪೂರ್ಣಗೊಳಿಸವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದೆ. ಜಿಲ್ಲೆಗೆ ಈ ಬಾರಿ ಬಜೆಟ್ಟಿನಲ್ಲಿ ಭರಪುರ ಯೋಜನೆಗಳನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಜಿಲ್ಲೆಯ ಜನರ ಪರವಾಗಿ ಸರ್ಕಾರಕ್ಕೆ ಧನ್ಯವಾದಗಳು ತಿಳಿಸುವೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 