ಸರ್ವರಿಗೂ ಅವಕಾಶ ನೀಡಿದ ಬಜೆಟ್, ಜಿಲ್ಲೆಗೆ ಇನ್ನಷ್ಟು ಬೇಕಿತ್ತು : ಜ್ಯೋತಿ
Budget that gave opportunity to everyone, the district needed more: Jyoti
ಕೊಪ್ಪಳ 06: ಬರೋಬ್ಬರಿ 4.48 ಲಕ್ಷ ಕೋಟಿಯ ಬಜೆಟ್ ಒಂದು ದಾಖಲೆ ಆದರೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ 17 ನೇ ಬಜೆಟ್ ಮಂಡಿಸಿ ಎಂದಿಗೂ ಮುರಿಯದ ಸಾರ್ವಕಾಲಿಕ ಇತಿಹಾಸ ನಿರ್ಮಿಸಿದ್ದಾರೆ. ಕಾಂಗ್ರೆಸ್ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಸರಕಾರ ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನು ಯಥಾವತ್ತಾಗಿ ಉಳಿಸಿಕೊಳ್ಳುವ ಜೊತೆಗೆ ಹೊಸ ನಿಗಮಗಳ ರಚನೆ, ವಿನೂತನ ಯೋಜನೆಗಳು, 56 ಸಾವಿರ ಸರಕಾರಿ ಉದ್ಯೋಗ ಭರ್ತಿ ಸೇರಿದಂತೆ ಸಮತೋಲನ ಬಜೆಟ್ ಮಂಡಿಸಿದ್ದಾರೆ. ಕೊಪ್ಪಳಕ್ಕೆ ಕ್ಯಾನ್ಸರ್ ಆಸ್ಪತ್ರೆ, ಕೆರೆ ತುಂಬಿಸುವ ಯೋಜನೆ, ಹಾಸ್ಟೆಲ್ ಸೇರಿ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ಆದರೆ ಜಿಲ್ಲೆಗೆ ಇನ್ನಷ್ಟು ನೀರೀಕ್ಷೆಗಳು ಇದ್ದರೂ ಮುಂದಿನ ಎರಡು ಮೂರು ತಿಂಗಳಲ್ಲಿ ಅವುಗಳನ್ನು ಈಡೇರಿಸಬಹುದು ಎಂಬ ಭರವಸೆ ಇದೆ. ಜ್ಯೋತಿ ಎಂ. ಗೊಂಡಬಾಳಜಿಲ್ಲಾಧ್ಯಕ್ಷರು,ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 