ಬಜೆಟಿನಲಿ ರೈತರ ಹೆಣ್ಣುಮಕ್ಕಳಿಗೆ ನೆರವು
Budgetary assistance to farmers' daughters
ಲೋಕದರ್ಶನ ವರದಿ
ತಾಂಬಾ 06 : 2026-27 ರ ರಾಜ್ಯ ಬಜೆಟಿನಲ್ಲಿ ಬಡವರ ರೈತರ ಹೆಣ್ಣುಮಕ್ಕಳ ಶೈಕ್ಷಣಿಕವಾಗಿ 56,478 ಸರಕಾರಿ ಉದ್ಯೋಗ ನೀಡಲು ಕ್ರಮ ಕೈ ಗೊಂಡಿದ್ದಾರೆ ರೈತರಿಗೆ ಹನಿ ಅಮೃತದಾರೆ ಕುರಿಗಾರರಿಗೆ ಫಲಧಾರೆ ಯೋಜನೆ ಹಣಕಾಸು ನೆರವು ಹೀಗೆ ಎಲ್ಲ ವರ್ಗದವರಿಗೆ ಇಂಥ ಜನಪರವಾದ ಬಜೆಟ್ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯ ಶ್ಲಾಘನಯವಾದದ್ದು ಹಾಗೂ ಪ್ರತಿ ಮತಕ್ಷೇತ್ರಕ್ಕೆ 30 ಕಿಲೋಮೀಟರ್ ರಸ್ತೆ ನಿರ್ಮಾಣ ಒಟ್ಟಾರೆ ವಿಜಯಪುರದ ಅಭಿವೃದ್ಧಿಗೆ ಇದು ಮಹತ್ವದ ಮತ್ತೊಂದು ಮೈಲುಗಲು ಎಂದು ಕೆಡಿಪಿ ನೂತನ ಸದಸ್ಯರಾದ ಸತೀಶ್ಕುಮಾರ್ ಅಡವಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 