ಪ್ರಮುಖ ಬೀದಿಗಳಲ್ಲಿ ಕಟ್ಟು ನಿಟ್ಟಿನ ಕ್ರಮ
ಗದಗ 11: ಜಿಲ್ಲೆಯಲ್ಲಿ ಮೊನ್ನೆತಾನೆ 80 ವರ್ಷದ ಒಬ್ಬಳು ವೃದ್ದೆ ಮೃತಪಟ್ಟಿರುವುದರಿಂದ ಜಿಲ್ಲೆಯ ಲಕ್ಷ್ಮೇಶ್ವರ ನಗರದ ಪ್ರಮುಖ ಬೀದಿಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಜರುಗಿಸುವ ಹಿನ್ನೆಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮುಂದಿರುವ ಪ್ರಮುಖ ರಸ್ತೆಯಾದ ಸಿಗ್ಲಿ, ದೊಡ್ಡೂರ ಮಾರ್ಗದ ರಸ್ತೆ ಸಂಪೂರ್ಣವಾಗಿ ನಾಲ್ಕು ಚಕ್ರದ ವಾಹನ ಹಾಗೂ ಇತರ ಟ್ರಕ್ಗಳಿಗೆ ಅವಕಾಶ ಇಲ್ಲದಂತಾಗಿದೆ ಜನರ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಪೊಲೀಸ್ ತೆಗೆದು ಕೊಂಡಿರುವ ನಿಧರ್ಾರದಿಂದ ಜನರು ಇನ್ನು ಮುಂದೆ ಆದರೂ ಮನೆ ಬಿಟ್ಟು ಬರದೆ ಕೊರೊನಾ ಬಗ್ಗೆ ಜಾಗೃತಿ ಹೊಂದಲು ಈ ರೀತಿಯ ವ್ಯವಸ್ಥೆಯನ್ನು ನಗರದ ಪ್ರಮುಖ ರಸ್ತೆಗಳಿಗೆ ಮಾಡುವ ಉದ್ದೇಶ ಹೊಂದಿದೆ ಎಂದು ಪೋಲಿಸ ಇಲಾಖೆ ತಿಳಿಸಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 