ಪ್ರಮುಖ ಬೀದಿಗಳಲ್ಲಿ ಕಟ್ಟು ನಿಟ್ಟಿನ ಕ್ರಮ
ಗದಗ 11: ಜಿಲ್ಲೆಯಲ್ಲಿ ಮೊನ್ನೆತಾನೆ 80 ವರ್ಷದ ಒಬ್ಬಳು ವೃದ್ದೆ ಮೃತಪಟ್ಟಿರುವುದರಿಂದ ಜಿಲ್ಲೆಯ ಲಕ್ಷ್ಮೇಶ್ವರ ನಗರದ ಪ್ರಮುಖ ಬೀದಿಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಜರುಗಿಸುವ ಹಿನ್ನೆಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮುಂದಿರುವ ಪ್ರಮುಖ ರಸ್ತೆಯಾದ ಸಿಗ್ಲಿ, ದೊಡ್ಡೂರ ಮಾರ್ಗದ ರಸ್ತೆ ಸಂಪೂರ್ಣವಾಗಿ ನಾಲ್ಕು ಚಕ್ರದ ವಾಹನ ಹಾಗೂ ಇತರ ಟ್ರಕ್ಗಳಿಗೆ ಅವಕಾಶ ಇಲ್ಲದಂತಾಗಿದೆ ಜನರ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಪೊಲೀಸ್ ತೆಗೆದು ಕೊಂಡಿರುವ ನಿಧರ್ಾರದಿಂದ ಜನರು ಇನ್ನು ಮುಂದೆ ಆದರೂ ಮನೆ ಬಿಟ್ಟು ಬರದೆ ಕೊರೊನಾ ಬಗ್ಗೆ ಜಾಗೃತಿ ಹೊಂದಲು ಈ ರೀತಿಯ ವ್ಯವಸ್ಥೆಯನ್ನು ನಗರದ ಪ್ರಮುಖ ರಸ್ತೆಗಳಿಗೆ ಮಾಡುವ ಉದ್ದೇಶ ಹೊಂದಿದೆ ಎಂದು ಪೋಲಿಸ ಇಲಾಖೆ ತಿಳಿಸಿದೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 