ಪ್ರಮುಖ ಬೀದಿಗಳಲ್ಲಿ ಕಟ್ಟು ನಿಟ್ಟಿನ ಕ್ರಮ
ಗದಗ 11: ಜಿಲ್ಲೆಯಲ್ಲಿ ಮೊನ್ನೆತಾನೆ 80 ವರ್ಷದ ಒಬ್ಬಳು ವೃದ್ದೆ ಮೃತಪಟ್ಟಿರುವುದರಿಂದ ಜಿಲ್ಲೆಯ ಲಕ್ಷ್ಮೇಶ್ವರ ನಗರದ ಪ್ರಮುಖ ಬೀದಿಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಜರುಗಿಸುವ ಹಿನ್ನೆಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮುಂದಿರುವ ಪ್ರಮುಖ ರಸ್ತೆಯಾದ ಸಿಗ್ಲಿ, ದೊಡ್ಡೂರ ಮಾರ್ಗದ ರಸ್ತೆ ಸಂಪೂರ್ಣವಾಗಿ ನಾಲ್ಕು ಚಕ್ರದ ವಾಹನ ಹಾಗೂ ಇತರ ಟ್ರಕ್ಗಳಿಗೆ ಅವಕಾಶ ಇಲ್ಲದಂತಾಗಿದೆ ಜನರ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಪೊಲೀಸ್ ತೆಗೆದು ಕೊಂಡಿರುವ ನಿಧರ್ಾರದಿಂದ ಜನರು ಇನ್ನು ಮುಂದೆ ಆದರೂ ಮನೆ ಬಿಟ್ಟು ಬರದೆ ಕೊರೊನಾ ಬಗ್ಗೆ ಜಾಗೃತಿ ಹೊಂದಲು ಈ ರೀತಿಯ ವ್ಯವಸ್ಥೆಯನ್ನು ನಗರದ ಪ್ರಮುಖ ರಸ್ತೆಗಳಿಗೆ ಮಾಡುವ ಉದ್ದೇಶ ಹೊಂದಿದೆ ಎಂದು ಪೋಲಿಸ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 