ಬಸ್ ಬಂದ್: ಪ್ರಯಾಣಿಕರ ಪರದಾಟ
Bus bandh: Passengers stranded
ಬಸ್ ಬಂದ್: ಪ್ರಯಾಣಿಕರ ಪರದಾಟ
ಜಮಖಂಡಿ 05: ನಗರದ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ನೌಕರರ ಮುಷ್ಕರದಿಂದ ಸಂಪೂರ್ಣವಾಗಿ ಬಸ್ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರ ಪರದಾಡುವಂತ ಪರಿಸ್ಥಿತಿ ಉದ್ಭವಿಸಿದೆ.
ನಸುಕಿನ ಜಾವದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ಮಹಿಳೆಯರು ಬೇರೆ ಕಡೆಗಳಲ್ಲಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲು ಹೋಗಬೇಕಾದ ಮಹಿಳೆಯರು ಹಾಗೂ ಬೇರೆ ಊರುಗಳಿಗೆ ಪ್ರಯಾಣ ಮಾಡುವ ಪ್ರಯಾಣಿಕರು ಬಸ್ ಬಂದ್ ಹಿನ್ನೆಲೆಯಲ್ಲಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಶಾಲಾ, ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಹ ಬಸ್ ನಿಲ್ದಾಣದಲ್ಲಿ ಸಂಪೂರ್ಣವಾಗಿ ಬಸ್ ಸ್ಥಗಿತಗೊಂಡ ಕಾರಣ ವಿದ್ಯಾರ್ಥಿ, ವಿದ್ಯಾರ್ಥಿಯರು ಸಹ ಯಾವುದೇ ಬಸಗಳು ಬಸ್ ನಿಲ್ದಾಣದಿಂದ ಹೊರಗೆ ಹೋಗದ ಕಾರಣ ಪರಾದಾಡುವ ಪರಿಸ್ಥಿತಿ ಉದ್ಭವಿಸಿದೆ. ಬಸ್ ನಿಲ್ದಾಣದಲ್ಲಿ ಬೀಗಿ ಪೋಲಿಸ್ ಬೀಗಿ ಬಂದುಬಸ್ತ್ ನಿಯೋಜಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 