ಬಸ್ ಬಂದ್: ಪ್ರಯಾಣಿಕರ ಪರದಾಟ
Bus bandh: Passengers stranded
ಬಸ್ ಬಂದ್: ಪ್ರಯಾಣಿಕರ ಪರದಾಟ
ಜಮಖಂಡಿ 05: ನಗರದ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ನೌಕರರ ಮುಷ್ಕರದಿಂದ ಸಂಪೂರ್ಣವಾಗಿ ಬಸ್ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರ ಪರದಾಡುವಂತ ಪರಿಸ್ಥಿತಿ ಉದ್ಭವಿಸಿದೆ.
ನಸುಕಿನ ಜಾವದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ಮಹಿಳೆಯರು ಬೇರೆ ಕಡೆಗಳಲ್ಲಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲು ಹೋಗಬೇಕಾದ ಮಹಿಳೆಯರು ಹಾಗೂ ಬೇರೆ ಊರುಗಳಿಗೆ ಪ್ರಯಾಣ ಮಾಡುವ ಪ್ರಯಾಣಿಕರು ಬಸ್ ಬಂದ್ ಹಿನ್ನೆಲೆಯಲ್ಲಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಶಾಲಾ, ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಹ ಬಸ್ ನಿಲ್ದಾಣದಲ್ಲಿ ಸಂಪೂರ್ಣವಾಗಿ ಬಸ್ ಸ್ಥಗಿತಗೊಂಡ ಕಾರಣ ವಿದ್ಯಾರ್ಥಿ, ವಿದ್ಯಾರ್ಥಿಯರು ಸಹ ಯಾವುದೇ ಬಸಗಳು ಬಸ್ ನಿಲ್ದಾಣದಿಂದ ಹೊರಗೆ ಹೋಗದ ಕಾರಣ ಪರಾದಾಡುವ ಪರಿಸ್ಥಿತಿ ಉದ್ಭವಿಸಿದೆ. ಬಸ್ ನಿಲ್ದಾಣದಲ್ಲಿ ಬೀಗಿ ಪೋಲಿಸ್ ಬೀಗಿ ಬಂದುಬಸ್ತ್ ನಿಯೋಜಿಸಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 