ಬಸ್ ದರ ಹೆಚ್ಚಳ ಪ್ರಸ್ತಾಪ ಖಂಡನೆ
Bus fare hike proposal condemned
ಬಸ್ ದರ ಹೆಚ್ಚಳ ಪ್ರಸ್ತಾಪ ಖಂಡನೆ
ಇಂಡಿ 03: ಹೆಣ್ಣುಮಕ್ಕಳಿಗೆ ಕೊಟ್ಟು, ಗಂಡು ಮಕ್ಕಳ ಜೇಬಿನಿಂದ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರ ಎಂದು ತಾಂಬಾ ಗ್ರಾಮದ ಬಿಜೆಪಿ ಮುಖಂಡರಾದ ಶಿವರಾಜ್ ಕೆಂಗನಾಳ ಲೇವಡಿ ಮಾಡಿದರು.ರಾಜ್ಯದಲ್ಲಿ 5 ಪಂಚ ಗ್ಯಾರೆಂಟಿಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಕೆ ಎಸ್ ಆರ್ ಟಿ ಸಿ ನಿಗಮಗಳು ಮುಳುಗುವ ಹಂತಕ್ಕೆ ಬಂದಿದೆ ಎಂಬ ನೆಪ ಹೇಳಿ ನಮ್ಮ ರಾಜ್ಯದ ಹೆಣ್ಣು ಮಕ್ಕಳಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಿ, ಅದನ್ನು ಗಂಡು ಮಕ್ಕಳ ಜೇಬಿನಿಂದ ಕಿತ್ತುಕೊಳ್ಳುವ ಹುನ್ನಾರದಿಂದ ರಾಜ್ಯದಲ್ಲಿ ಜನವರಿ 5 ರಿಂದ ಸಾರಿಗೆ ಬಸ್ ಚಾರ್ಜ್ ಶೇಕಡ 15ರಷ್ಟು ಹೆಚ್ಚಿಗೆ ಮಾಡಿ,ಏಳನೇ ಗ್ಯಾರೆಂಟಿ ಗಂಡು ಮಕ್ಕಳ ತಲೆಗೆ ಕಟ್ಟುತ್ತಿದೆ. ಮತ್ತೆ ಯಾಕೇ ಪ್ರೀ ಬಸ್ ಶಕ್ತಿ ಯೋಜನೆ ಅಂತಾ ಎಂದು ಖಾರವಾಗಿ ಪ್ರಶ್ನೆ ಮಾಡಿ, ಪತ್ರಿಕಾ ಹೇಳಿಕೆಗೆ ಮಾತನಾಡಿದ ಕರವೇ ಅಧ್ಯಕ್ಷರು ಹಾಗೂ ಜಿಲ್ಲಾ ಉಪಾಧ್ಯಕ್ಷರು ಬಿಜೆಪಿ ರೈತ ಮೋರ್ಚಾ ವಿಜಯಪುರ ಶಿವರಾಜ್ ಕೆಂಗನಾಳ ಆಕ್ರೋಶ ವ್ಯಕ್ತಪಡಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 