ಬಸ್-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಟ್ರಕ್ ಚಾಲಕ ಸ್ಥಳದಲ್ಲಿಯೇ ಸಾವು
ಲೋಕದರ್ಶನ ವರದಿ
ಮುಂಡಗೋಡ 28: ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಹಾಗೂ ವಿಆರ್ಎಲ್ ಟ್ರಕ್ ಮುಖಾಮುಖಿ ಢಿಕ್ಕಿ ಸಂಭವಿಸಿ ಟ್ರಕ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಹುಬ್ಬಳ್ಳಿ ಶಿರಸಿ ರಸ್ತೆಯ ಮಳಗಿ ಗ್ರಾಮದ ಮುಕ್ತಿಮಠದ ಹತ್ತಿರ ಸಂಭವಿಸಿದೆ
ಮೃತಪಟ್ಟವನನ್ನು ಕಲಘಟಗಿ ತಾಲೂಕಿನ ಬಿರವಳ್ಳಿ ಗ್ರಾಮದ ದ್ಯಾಮಣ್ಣ ವಡ್ಡರ(30) ಎಂದು ಹೇಳಲಾಗಿದೆ.
ಬಸ್ನಲ್ಲಿದ್ದ 24 ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ. ಬಸ್ ಚಾಲಕನಿಗೆ ಎರಡು ಕೈ ಹಾಗೂ ಕಾಲೂ ಮತ್ತು ಸೊಂಟಕ್ಕೆ ಗಾಯವುಂಟಾದರೆ ನಿವರ್ಾಹಕನಿಗೆ ಗುಪ್ತಾಂಗಕ್ಕೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದೆ
ಬಸ್ ಶಿರಸಿಯಿಂದ ಮುಂಡಗೋಡ ಕಡೆಗೆ ವಿಆರ್ಎಲ್ ಟ್ರಕ್ ಶಿರಸಿ ದಿಕ್ಕಿಗೆ ಹೋರಟಿತ್ತು ಎಂದು ತಿಳಿದು ಬಂದಿದೆ.
ಬಸ್ ನ ಚಾಲಕನ ಸಮಯ ಪ್ರಜ್ಞೆಯಿಂದ ಅಪಾರ ಸಾವುನಷ್ಟವುಂಟಾಗುವುದನ್ನು ತಪ್ಪಿಸಿದ್ದಾನೆ ಎಂಬ ಮಾತು ಕೇಳಿಬಂದಿದೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 