ಬಸ್-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಟ್ರಕ್ ಚಾಲಕ ಸ್ಥಳದಲ್ಲಿಯೇ ಸಾವು
ಲೋಕದರ್ಶನ ವರದಿ
ಮುಂಡಗೋಡ 28: ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಹಾಗೂ ವಿಆರ್ಎಲ್ ಟ್ರಕ್ ಮುಖಾಮುಖಿ ಢಿಕ್ಕಿ ಸಂಭವಿಸಿ ಟ್ರಕ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಹುಬ್ಬಳ್ಳಿ ಶಿರಸಿ ರಸ್ತೆಯ ಮಳಗಿ ಗ್ರಾಮದ ಮುಕ್ತಿಮಠದ ಹತ್ತಿರ ಸಂಭವಿಸಿದೆ
ಮೃತಪಟ್ಟವನನ್ನು ಕಲಘಟಗಿ ತಾಲೂಕಿನ ಬಿರವಳ್ಳಿ ಗ್ರಾಮದ ದ್ಯಾಮಣ್ಣ ವಡ್ಡರ(30) ಎಂದು ಹೇಳಲಾಗಿದೆ.
ಬಸ್ನಲ್ಲಿದ್ದ 24 ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ. ಬಸ್ ಚಾಲಕನಿಗೆ ಎರಡು ಕೈ ಹಾಗೂ ಕಾಲೂ ಮತ್ತು ಸೊಂಟಕ್ಕೆ ಗಾಯವುಂಟಾದರೆ ನಿವರ್ಾಹಕನಿಗೆ ಗುಪ್ತಾಂಗಕ್ಕೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದೆ
ಬಸ್ ಶಿರಸಿಯಿಂದ ಮುಂಡಗೋಡ ಕಡೆಗೆ ವಿಆರ್ಎಲ್ ಟ್ರಕ್ ಶಿರಸಿ ದಿಕ್ಕಿಗೆ ಹೋರಟಿತ್ತು ಎಂದು ತಿಳಿದು ಬಂದಿದೆ.
ಬಸ್ ನ ಚಾಲಕನ ಸಮಯ ಪ್ರಜ್ಞೆಯಿಂದ ಅಪಾರ ಸಾವುನಷ್ಟವುಂಟಾಗುವುದನ್ನು ತಪ್ಪಿಸಿದ್ದಾನೆ ಎಂಬ ಮಾತು ಕೇಳಿಬಂದಿದೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 