ಹಿಟ್ನಾಳರಿಂದ ಬೆಟಗೇರಿ-ಅಳವಂಡಿ ಏತ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ
ಕೊಪ್ಪಳ 01: ಕನರ್ಾಟಕ ಸಕರ್ಾರದ ಸಂಸದೀಯ ಕಾರ್ಯದಶರ್ಿ ಹಾಗೂ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಶನಿವಾರದಂದು ಕೊಪ್ಪಳ ತಾಲೂಕಿನ ಹನಕುಂಟಿ ಗ್ರಾಮದಲ್ಲಿ ನಡೆಯುತ್ತಿರುವ ``ಬೆಟಗೇರಿ ಏತ ನೀರಾವರಿ ಯೋಜನೆ'' ಕಾಮಗಾರಿಯನ್ನು ವೀಕ್ಷಿಸಿದರು.
ಕಾಮಗಾರಿ ಕಾರ್ಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಕನರ್ಾಟಕ ಸಕರ್ಾರದ ಸಂಸದೀಯ ಕಾರ್ಯದಶರ್ಿ ಹಾಗೂ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಮಾತನಾಡಿ, ಬೇಟಗೇರಿ ಏತ ನೀರಾವರಿ ಯೋಜನೆಯು ತುಂಗಭದ್ರ ನದಿಯ ಹಿನ್ನೀರಿನಿಂದ ಅಳವಂಡಿ, ಬೆಟಗೇರಿ ಸೇರಿದಂತೆ ವಿವಿದ ಗ್ರಾಮಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವಂತಹ ಮಹತ್ವದ ಯೋಜನೆ ಇದಾಗಿದೆ. ಶೇ.85 ಕ್ಕೂ ಅಧಿಕ ಪ್ರಮಾಣದಲ್ಲಿ ಕಾಮಗಾರಿಯೂ ಪೂರ್ಣಗೊಂಡಿದೆ. ಒಂದು ತಿಂಗಳ ಬಳಿಕ ಈ ಕಾರ್ಯವು ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ. ಯೋಜನೆಯಡಿ ರೈತರ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಅರ್ಹ ರೈತರಿಗೆ ಪರಿಹಾರ ಮೊತ್ತವನ್ನು ಶೀಘ್ರದಲ್ಲಿ ಒದಗಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ, ರಾಜಶೇಖರ ಹಿಟ್ನಾಳ ಸೇರಿ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 