ತಾಲೂಕಾ ಸ್ವಿಪ್ ಸಮಿತಿಯಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ತೊರವಿ
ರಾಯಬಾಗ 16: ದೇಶದ ಉಜ್ವಲ ಭವಿಷ್ಯಕ್ಕಾಗಿ ಪ್ರತಿಯೊಬ್ಬರು ಕಡ್ಡಾಯ ಹಾಗೂ ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕೆಂದು ರಾಯಬಾಗ ಸಹಾಯಕ ಚುನಾವಣಾಧಿಕಾರಿ ಎನ್.ಕೆ.ತೊರವಿ ಕರೆ ನೀಡಿದರು.
ಶನಿವಾರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕಾ ಸ್ವಿಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ಆಯೋಗ 100ರಷ್ಟು ಮತದಾನವಾಗಬೇಕೆಂದು ಸಂಕಲ್ಪ ಮಾಡಿದ್ದು, 18 ವರ್ಷ ತುಂಬಿದ ಯುವ ಮತದಾರರು ತಮ್ಮ ಹಕ್ಕನ್ನು ಚಲಾಯಿಸಬೇಕೆಂದರು.
ಜಾಥಾದಲ್ಲಿ ಮುಖ್ಯವೈದ್ಯಾಧಿಕಾರಿ ಡಾ.ಆರ್.ಎಚ್.ರಂಗನ್ನವರ, ಆರೋಗ್ಯ ಶಿಕ್ಷಣಾಧಿಕಾರಿ ಶಂಕರಗೌಡ ಪಾಟೀಲ, ಆರ್.ಎಫ್.ಹಂದಿಗುಂದ, ಆರ್.ಕೆ.ನಿಂಗನೂರೆ, ಎಸ್.ಕೆ.ಚೌಗಲಾ, ಉಮೇಶ ಪೋಳ, ಎಮ್.ಬಿ.ಮಾಳಿ, ಆರ್.ಬಿ.ಮನವಡ್ಡರ, ಕಾವೇರಿ ತಳವಾರ ಹಾಗೂ ಆಶಾ ಕಾರ್ಯಕತರ್ೆಯರು ಮತ್ತು ಶಾಲಾ ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.
ಮತದಾನ ಜಾಗೃತಿ ಜಾಥಾ ಪಟ್ಟಣದ ವಿವಿಧ ಗಲ್ಲಿಗಳಲ್ಲಿ ಸಂಚರಿಸಿ ಮತದಾನದ ಮಹತ್ವವನ್ನು ಸಾರಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 