ಬೈಲಹೊಂಗಲ: ಗುಣಾತ್ಮಕ ಶಿಕ್ಷಣದಿಂದ ಮಕ್ಕಳ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ ಅಧ್ಯಕ್ಷ ಅಡಕಿ ಹೇಳಿಕೆ
'ಗುಣಾತ್ಮಕ ಶಿಕ್ಷಣದಿಂದ ಮಕ್ಕಳ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ
ಲೋಕದರ್ಶನ ವರದಿ
ಬೈಲಹೊಂಗಲ 14: ಗುಣಾತ್ಮಕ ಶಿಕ್ಷಣದಿಂದ ಮಕ್ಕಳ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಕಾಶ ಅಡಕಿ ಹೇಳಿದರು.
ಅವರು ತಾಲೂಕಿನ ನಯಾನಗರ ಸಕರ್ಾರಿ ಉನ್ನತೀಕರಿಸಿದ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾಥರ್ಿಗಳು ರಾಷ್ಟ್ರೀಯ ವಿದ್ಯಾಥರ್ಿ ವೇತನ ಅರ್ಹತಾ ಪರೀಕ್ಷೆಯಲ್ಲಿ ಆಯ್ಕೆಗೊಂಡ ನಿಮಿತ್ಯ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಶಾಲೆಯ ಎಲ್ಲ ಗುರು ಹಾಗೂ ಗುರುಮಾತೆಯರ ಶ್ರಮದ ಫಲವಾಗಿ ಇಂದು ಮಕ್ಕಳು ಸಾಧನೆ ಮಾಡಲು ಸಾಧ್ಯವಾಗಿದೆ ಗುರುಬಳಗ ಇದಕ್ಕೆ ತೃಪ್ತಿ ಪಡದೆ ಇನ್ನೂ ಹೆಚ್ಚಿನ ಪ್ರತಿಭೆಗಳನ್ನು ಹೊರತರಲು ಪ್ರಯತ್ನಿಸಬೇಕೆಂದು ಹೇಳಿದರು.
ವಿದ್ಯಾಥರ್ಿಗಳಾದ ಅನುಶ್ರೀ ಗಾಣಿಗೇರ 109, ವಿವೇಕ ನಲವಡೆ 89, ಅನುರಾಧಾ ಸೂರ್ಯವಂಶಿ 88, ಅರ್ಚನಾ ಸೂರ್ಯವಂಶಿ 85, ಸೃಷ್ಠಿ ದಾಸರ 77, ಅಭಿಷೇಕ ಬಿರಾಜನವರ 77 ಅಂಕ ಪಡೆದ ವಿದ್ಯಾಥರ್ಿಗಳು ಪದವಿ ಪೂರ್ವ ಶಿಕ್ಷಣದವರೆಗೆ ಮಾಸಿಕ ರೂ.1000/- ಶಿಷ್ಯವೇತನ ಪಡೆಯಲಿದ್ದಾರೆ.
ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ.ಮಾರ್ಗದರ್ಶಕ ನಾರಾಯಣ ನಲವಡೆ, ಗಣಪತಿ ಬಾಗಲೆ, ಚೇತನ ಸಾಲಿಮಠ, ಪಿ.ಬಿ ಮಂತ್ರೋಪಕರ, ಡಿ.ಬಿ ಕುಂಕೂರ, ವ್ಹಿ.ಪಿ ಹಿರೇಮಠ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 