ಸಿ.ಕೆ ಜಾಫರ್ ಷರೀಫ್,ಅಂಬರೀಶ್, ಅನಂತಕುಮಾರ್ ನಿಧನಕ್ಕೆ ಸಂತಾಪ
ಸಿರುಗುಪ್ಪ25 :- ಕಾಂಗ್ರೆಸ್ ಹಿರಿಯ ಮುಖಂಡರು ಮುತ್ಸದ್ದಿ ರಾಜಕಾರಣಿ ಸ್ನೇಹ ಜೀವಿ ಭಾರತ ಸರಕಾರ ಮಾಜಿ ರೈಲ್ವೆ ಮಂತ್ರಿಗಳಾದ ಸಿ ಕೆ ಜಾಫರ್ ಷರೀಫ್ ನಾಡಿನ ಖ್ಯಾತ ಚಲನಚಿತ್ರ ನಟ ಭಾರತ ಸರಕಾರದ ಮಾಜಿ ವಾತರ್ಾ ಮತ್ತು ಪ್ರಸಾರ ಮಂತ್ರಿಗಳಾದ ಅಂಬರೀಶ್ ಅಂಬರೀಶ್ ಭಾರತ ಸರಕಾರದ ರಸಗೊಬ್ಬರ ಮಂತ್ರಿ ಬಿಜೆಪಿ ಮುಖಂಡ ಅನಂತಕುಮಾರ್ ಅವರಿಗೆ ನಿಧನಕ್ಕೆ ಕನರ್ಾಟಕ ವಕ್ಫ್ ಮಂಡಳಿ ಬಳ್ಳಾರಿ ಜಿಲ್ಲಾ ಮಾಜಿ ಸದಸ್ಯರು ಜನಾಭಿಪ್ರಾಯ ಮುಖಂಡರಾದ ಅಬ್ದುಲ್ ನಬಿ, ಹಂಡಿ ಹುಸೇನ್ ಬಾಷಾ ಸಾಬ್, ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 