ಸಿ.ಕೆ ಜಾಫರ್ ಷರೀಫ್,ಅಂಬರೀಶ್, ಅನಂತಕುಮಾರ್ ನಿಧನಕ್ಕೆ ಸಂತಾಪ
ಸಿರುಗುಪ್ಪ25 :- ಕಾಂಗ್ರೆಸ್ ಹಿರಿಯ ಮುಖಂಡರು ಮುತ್ಸದ್ದಿ ರಾಜಕಾರಣಿ ಸ್ನೇಹ ಜೀವಿ ಭಾರತ ಸರಕಾರ ಮಾಜಿ ರೈಲ್ವೆ ಮಂತ್ರಿಗಳಾದ ಸಿ ಕೆ ಜಾಫರ್ ಷರೀಫ್ ನಾಡಿನ ಖ್ಯಾತ ಚಲನಚಿತ್ರ ನಟ ಭಾರತ ಸರಕಾರದ ಮಾಜಿ ವಾತರ್ಾ ಮತ್ತು ಪ್ರಸಾರ ಮಂತ್ರಿಗಳಾದ ಅಂಬರೀಶ್ ಅಂಬರೀಶ್ ಭಾರತ ಸರಕಾರದ ರಸಗೊಬ್ಬರ ಮಂತ್ರಿ ಬಿಜೆಪಿ ಮುಖಂಡ ಅನಂತಕುಮಾರ್ ಅವರಿಗೆ ನಿಧನಕ್ಕೆ ಕನರ್ಾಟಕ ವಕ್ಫ್ ಮಂಡಳಿ ಬಳ್ಳಾರಿ ಜಿಲ್ಲಾ ಮಾಜಿ ಸದಸ್ಯರು ಜನಾಭಿಪ್ರಾಯ ಮುಖಂಡರಾದ ಅಬ್ದುಲ್ ನಬಿ, ಹಂಡಿ ಹುಸೇನ್ ಬಾಷಾ ಸಾಬ್, ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 