ಸಿ.ಕೆ ಜಾಫರ್ ಷರೀಫ್,ಅಂಬರೀಶ್, ಅನಂತಕುಮಾರ್ ನಿಧನಕ್ಕೆ ಸಂತಾಪ
ಸಿರುಗುಪ್ಪ25 :- ಕಾಂಗ್ರೆಸ್ ಹಿರಿಯ ಮುಖಂಡರು ಮುತ್ಸದ್ದಿ ರಾಜಕಾರಣಿ ಸ್ನೇಹ ಜೀವಿ ಭಾರತ ಸರಕಾರ ಮಾಜಿ ರೈಲ್ವೆ ಮಂತ್ರಿಗಳಾದ ಸಿ ಕೆ ಜಾಫರ್ ಷರೀಫ್ ನಾಡಿನ ಖ್ಯಾತ ಚಲನಚಿತ್ರ ನಟ ಭಾರತ ಸರಕಾರದ ಮಾಜಿ ವಾತರ್ಾ ಮತ್ತು ಪ್ರಸಾರ ಮಂತ್ರಿಗಳಾದ ಅಂಬರೀಶ್ ಅಂಬರೀಶ್ ಭಾರತ ಸರಕಾರದ ರಸಗೊಬ್ಬರ ಮಂತ್ರಿ ಬಿಜೆಪಿ ಮುಖಂಡ ಅನಂತಕುಮಾರ್ ಅವರಿಗೆ ನಿಧನಕ್ಕೆ ಕನರ್ಾಟಕ ವಕ್ಫ್ ಮಂಡಳಿ ಬಳ್ಳಾರಿ ಜಿಲ್ಲಾ ಮಾಜಿ ಸದಸ್ಯರು ಜನಾಭಿಪ್ರಾಯ ಮುಖಂಡರಾದ ಅಬ್ದುಲ್ ನಬಿ, ಹಂಡಿ ಹುಸೇನ್ ಬಾಷಾ ಸಾಬ್, ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 