ಸಿ.ಕೆ ಜಾಫರ್ ಷರೀಫ್,ಅಂಬರೀಶ್, ಅನಂತಕುಮಾರ್ ನಿಧನಕ್ಕೆ ಸಂತಾಪ
ಸಿರುಗುಪ್ಪ25 :- ಕಾಂಗ್ರೆಸ್ ಹಿರಿಯ ಮುಖಂಡರು ಮುತ್ಸದ್ದಿ ರಾಜಕಾರಣಿ ಸ್ನೇಹ ಜೀವಿ ಭಾರತ ಸರಕಾರ ಮಾಜಿ ರೈಲ್ವೆ ಮಂತ್ರಿಗಳಾದ ಸಿ ಕೆ ಜಾಫರ್ ಷರೀಫ್ ನಾಡಿನ ಖ್ಯಾತ ಚಲನಚಿತ್ರ ನಟ ಭಾರತ ಸರಕಾರದ ಮಾಜಿ ವಾತರ್ಾ ಮತ್ತು ಪ್ರಸಾರ ಮಂತ್ರಿಗಳಾದ ಅಂಬರೀಶ್ ಅಂಬರೀಶ್ ಭಾರತ ಸರಕಾರದ ರಸಗೊಬ್ಬರ ಮಂತ್ರಿ ಬಿಜೆಪಿ ಮುಖಂಡ ಅನಂತಕುಮಾರ್ ಅವರಿಗೆ ನಿಧನಕ್ಕೆ ಕನರ್ಾಟಕ ವಕ್ಫ್ ಮಂಡಳಿ ಬಳ್ಳಾರಿ ಜಿಲ್ಲಾ ಮಾಜಿ ಸದಸ್ಯರು ಜನಾಭಿಪ್ರಾಯ ಮುಖಂಡರಾದ ಅಬ್ದುಲ್ ನಬಿ, ಹಂಡಿ ಹುಸೇನ್ ಬಾಷಾ ಸಾಬ್, ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 