ಕೇಂದ್ರ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ
CPI protest against Central Govt
ಕೇಂದ್ರ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ
ಹೂವಿನಹಡಗಲಿ 10: ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ತಾಲೂಕು ಮಂಡಳಿ ನೇತೃತ್ವದಲ್ಲಿ ಅದಾನಿ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಲು ಒತ್ತಾಯಿಸಿ,ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ, ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದನ್ನು ತಡೆಗಟ್ಟಲು, ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಇದೇ ವೇಳೆ ಡಿ.ಮುಕುಂದ ಗೌಡ. ಯೋಗಿಶ್.ಸೋಮಣ್ಣ.ಕೊಟ್ರೇಶ್.ಮಹಮದ್.ಭರತ್.ವೇಂಕಟೇಶ್.ನಾಗರಾಜ್.ಇತರರು ಇದ್ದರು ಮನವಿಯನ್ನು ತಹಶೀಲ್ದಾರ್ ಸಂತೋಷ್ ರವರಿಗೆ ಮನವಿ ಸಲ್ಲಿಸಲಾಯಿತು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 