ಕೇಂದ್ರ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ
CPI protest against Central Govt
ಕೇಂದ್ರ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ
ಹೂವಿನಹಡಗಲಿ 10: ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ತಾಲೂಕು ಮಂಡಳಿ ನೇತೃತ್ವದಲ್ಲಿ ಅದಾನಿ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಲು ಒತ್ತಾಯಿಸಿ,ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ, ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದನ್ನು ತಡೆಗಟ್ಟಲು, ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಇದೇ ವೇಳೆ ಡಿ.ಮುಕುಂದ ಗೌಡ. ಯೋಗಿಶ್.ಸೋಮಣ್ಣ.ಕೊಟ್ರೇಶ್.ಮಹಮದ್.ಭರತ್.ವೇಂಕಟೇಶ್.ನಾಗರಾಜ್.ಇತರರು ಇದ್ದರು ಮನವಿಯನ್ನು ತಹಶೀಲ್ದಾರ್ ಸಂತೋಷ್ ರವರಿಗೆ ಮನವಿ ಸಲ್ಲಿಸಲಾಯಿತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 