ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ
ಬೆಳಗಾವಿ 26: ನಗರದ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ಮಂಗಳವಾರ ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ ನಡೆಯಿತು. ಮಹಾವಿದ್ಯಾಲಯದ ವಿದ್ಯಾಥರ್ಿ ವಿಭಾಗ, ಎಂಜಿನಿಯರಿಂಗ್ನಲ್ಲಿ ಮಹಿಳೆಯರು, ಯುಎಸ್ಎ ನ ಐಇಇಇ ಸಂಯುಕ್ತಾಶ್ರಯದಲ್ಲಿ ನಡೆದ ಕಾಯರ್ಾಗಾರದ ಮುಖ್ಯ ಅತಿಥಿಯಾಗಿದ್ದ ಡಾ. ರೇಣು ಪಟ್ಟಣಶೆಟ್ಟಿ ಮಾತನಾಡಿ, ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ಗೆ ಕಾರಣಗಳು, ಪರಿಹಾರೋಪಾಯಗಳು, ಮುಂಜಾಗೃತಿ, ಪತ್ತೆ ಹಚ್ಚುವಿಕೆ ಕುರಿತು ವಿವರಣೆ ನೀಡಿದರು. ಡಾ. ಕೃಪಾ ಆರ್. ರಾಸನೆ, ಸಂಯೋಜಕಿ ಪ್ರೊ. ಸುಸ್ಮಾ ಯು. ಕಾಮತ್, ಪ್ರೊ. ಜುಹಿ ಸುಬೇದಾರ, ತನುಜಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 