ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ
ಬೆಳಗಾವಿ 26: ನಗರದ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ಮಂಗಳವಾರ ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ ನಡೆಯಿತು. ಮಹಾವಿದ್ಯಾಲಯದ ವಿದ್ಯಾಥರ್ಿ ವಿಭಾಗ, ಎಂಜಿನಿಯರಿಂಗ್ನಲ್ಲಿ ಮಹಿಳೆಯರು, ಯುಎಸ್ಎ ನ ಐಇಇಇ ಸಂಯುಕ್ತಾಶ್ರಯದಲ್ಲಿ ನಡೆದ ಕಾಯರ್ಾಗಾರದ ಮುಖ್ಯ ಅತಿಥಿಯಾಗಿದ್ದ ಡಾ. ರೇಣು ಪಟ್ಟಣಶೆಟ್ಟಿ ಮಾತನಾಡಿ, ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ಗೆ ಕಾರಣಗಳು, ಪರಿಹಾರೋಪಾಯಗಳು, ಮುಂಜಾಗೃತಿ, ಪತ್ತೆ ಹಚ್ಚುವಿಕೆ ಕುರಿತು ವಿವರಣೆ ನೀಡಿದರು. ಡಾ. ಕೃಪಾ ಆರ್. ರಾಸನೆ, ಸಂಯೋಜಕಿ ಪ್ರೊ. ಸುಸ್ಮಾ ಯು. ಕಾಮತ್, ಪ್ರೊ. ಜುಹಿ ಸುಬೇದಾರ, ತನುಜಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 