ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ
ಬೆಳಗಾವಿ 26: ನಗರದ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ಮಂಗಳವಾರ ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ ನಡೆಯಿತು. ಮಹಾವಿದ್ಯಾಲಯದ ವಿದ್ಯಾಥರ್ಿ ವಿಭಾಗ, ಎಂಜಿನಿಯರಿಂಗ್ನಲ್ಲಿ ಮಹಿಳೆಯರು, ಯುಎಸ್ಎ ನ ಐಇಇಇ ಸಂಯುಕ್ತಾಶ್ರಯದಲ್ಲಿ ನಡೆದ ಕಾಯರ್ಾಗಾರದ ಮುಖ್ಯ ಅತಿಥಿಯಾಗಿದ್ದ ಡಾ. ರೇಣು ಪಟ್ಟಣಶೆಟ್ಟಿ ಮಾತನಾಡಿ, ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ಗೆ ಕಾರಣಗಳು, ಪರಿಹಾರೋಪಾಯಗಳು, ಮುಂಜಾಗೃತಿ, ಪತ್ತೆ ಹಚ್ಚುವಿಕೆ ಕುರಿತು ವಿವರಣೆ ನೀಡಿದರು. ಡಾ. ಕೃಪಾ ಆರ್. ರಾಸನೆ, ಸಂಯೋಜಕಿ ಪ್ರೊ. ಸುಸ್ಮಾ ಯು. ಕಾಮತ್, ಪ್ರೊ. ಜುಹಿ ಸುಬೇದಾರ, ತನುಜಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 