ಸಾಮರ್ಥ್ಯಾಭಿವೃದ್ದಿ ತರಬೇತಿ ಕಾರ್ಯಾಗಾರ
Capacity Building Training Workshop
ವಿಜಯಪುರ 20: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ದಿ ಕೋಶದ ವತಿಯಿಂದ ಸ್ವಚ್ಛ ಭಾರತ ಮಿಶನ್ 2.0 2025-26ನೇ ಸಾಲಿನ ಸಾಮರ್ಥ್ಯಾಭಿವೃದ್ದಿ ಘಟಕದಡಿ ಘನತ್ಯಾಜ್ಯ ನಿರ್ವಹಣೆ ಕುರಿತು ನಗರಾಭಿವೃದ್ದಿ ಕೋಶ ಹಾಗೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಒಂದು ದಿನದ ಸಾಮರ್ಥ್ಯಾಭಿವೃದ್ದಿ ತರಬೇತಿ ಕಾಯಾಗಾರ ಶನಿವಾರ ನಗರದ ಗಾಂಧಿ ಭವನದಲ್ಲಿ ಜರುಗಿತು.
ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಉದ್ಘಾಟಿಸಿ ಮಾತನಾಡಿ, ಈ ಕಾರ್ಯಾಗಾರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು. ಸಾರ್ವಜನಿಕರಿಗೆ ಪ್ರೊತ್ಸಾಹಿಸಲು ಕ್ರಮ ಕೈಗೊಳ್ಳುವ ಬಗ್ಗೆ, ಪೌರ ಕಾರ್ಮಿಕರಿಗೆ ಶಿಕ್ಷಣ ನೀಡುವ ಬಗ್ಗೆ ಹಾಗೂ ಸುರಕ್ಷತಾ ಪರಿಕರಗಳ ಬಳಕೆ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 