ಕರವಸೂಲಿ ದಿನಾಚರಣೆಗೆ ಚಾಲನೆ
Caravansuri Day celebrations kick off
ಯಮಕನಮರಡಿ 30: ಸಮೀಪದ ಹತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಸರ್ಕಾರದ ಆದೇಶದ ಮೇರೆಗೆ ಹಾಗೂ ಪಂಚಾಯತಿ ಅಭಿವೃದ್ದಿ ಅಧಿಕಾರಿ ಆನಂದ ಹೋಳೆನ್ನವರ ಮಾರ್ಗದರ್ಶನದಲ್ಲಿ ದಿ 30 ರಂದು ಕರವಸೂಲಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸ್ಥಳೀಯ ಹರಿಮಂದಿರದ ಪೂಜ್ಯರಾದ ಡಾ. ಆನಂದ ಮಹಾರಾಜ ಗೋಸಾವಿರವರು ಶ್ರೀ ಮಠದಿಂದ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿದ್ದಪ್ಪಾ ಪೂಜೇರಿ ಕಾರ್ಯದರ್ಶಿ, ವಿಜಯ ಶಿ ರವಳೋಜಿ ಕ್ಲಾರ್ಕ, ಪರಶುರಾಮ ತಳವಾರ ಬಿಲ್ಲ ಕಲೇಕ್ಟರ, ಕಾಡಯ್ಯಾ ಪೂಜೇರಿ ಬಿಲ್ಲ ಕಲೆಕ್ಟರ್, ನಾಗರಾಜ ಕೆಂಚಗಾರಟ್ಟಿ ಡಿ,ಇ,ಓ. ಶಿವಕುಮಾರ ಕರಜಗಿ ಅಟೆಂಡರ್ ಹಾಗೂ ಅಧ್ಯಕ್ಷರರು ಸಮೀರ ಬೇಪಾರಿ ಉಪಸ್ಥಿತರಿದ್ದು ಶ್ರೀಗಳಿಗೆ ಸನ್ಮಾನಿಸಿ ಕರ ವಸೂಲಿ ಪ್ರಾರಂಭ ಮಾಡಲಾಯಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 