ಬಟ್ಟೆ ಉಡುಪು ಹಾಸಿಗೆ ವಿತರಿಸಿ ಅಮಿತ್ ಕೋರೆ ಹುಟ್ಟುಹಬ್ಬ ಆಚರಣೆ
Celebrate Amit Kore's birthday by distributing clothes, bedding
ಮಾಂಜರಿ 23: ರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಮಹಾಮಂಡಲ ದೆಹಲಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಕೆ ಎಲ್ ಇ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ರೂವಾರಿಯಾದ ಅಮಿತ್ ಪ್ರಭಾಕರ್ ಕೋರೆ ಇವರ 46 ನೆಯ ಹುಟ್ಟುಹಬ್ಬ ಅಂಗವಾಗಿ ಅಮಿತ್ ಕೋರೆ ಅಭಿಮಾನಿ ಬಳಗ ವತಿಯಿಂದ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ಹಾಗೂ ಚಿದಾನಂದ ಬಸ ಪ್ರಭು ಕೋರೆ ಸಕ್ಕರೆ ಕಾರ್ಖಾನೆಯ ವಲಸೆ ಬಂದ ಕಬ್ಬು ಕಟಾವು ಕಾರ್ಮಿಕರಿಗೆ ಬಟ್ಟೆ ಉಡುಪು ಹಾಸಿಗೆ ಹೊದಿಕೆ ವಿತರಿಸಿ ಅಮಿತ್ ಕೋರೆ ಇವರ ಹುಟ್ಟುಹಬ್ಬವನ್ನು ಆಚರಿಸಲಾಯಿತು
ಈ ವೇಳೆ ತುಕಾರಾಮ ಪಾಟೀಲ, ಪಿಂಟು ಹಿರೇಕುರುಬರ, ದೀಪಕ್ ಮೇದಾರ್, ಸುರೇಶ್ ಮಸ್ತಿ, ನಿಜಪ್ಪ ಮಗದುಮ, ಸುನಿಲ ಕುಂಬಾರ, ಸತೀಶ ಕೆಂಚನವರ್, ಪಾಪು ಒಡೆಯರ, ಮಂಜುನಾಥ್ ಸನದಿ ಹಾಗೂ ಇನ್ನಿತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 