ಬಟ್ಟೆ ಉಡುಪು ಹಾಸಿಗೆ ವಿತರಿಸಿ ಅಮಿತ್ ಕೋರೆ ಹುಟ್ಟುಹಬ್ಬ ಆಚರಣೆ
Celebrate Amit Kore's birthday by distributing clothes, bedding
ಮಾಂಜರಿ 23: ರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಮಹಾಮಂಡಲ ದೆಹಲಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಕೆ ಎಲ್ ಇ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ರೂವಾರಿಯಾದ ಅಮಿತ್ ಪ್ರಭಾಕರ್ ಕೋರೆ ಇವರ 46 ನೆಯ ಹುಟ್ಟುಹಬ್ಬ ಅಂಗವಾಗಿ ಅಮಿತ್ ಕೋರೆ ಅಭಿಮಾನಿ ಬಳಗ ವತಿಯಿಂದ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ಹಾಗೂ ಚಿದಾನಂದ ಬಸ ಪ್ರಭು ಕೋರೆ ಸಕ್ಕರೆ ಕಾರ್ಖಾನೆಯ ವಲಸೆ ಬಂದ ಕಬ್ಬು ಕಟಾವು ಕಾರ್ಮಿಕರಿಗೆ ಬಟ್ಟೆ ಉಡುಪು ಹಾಸಿಗೆ ಹೊದಿಕೆ ವಿತರಿಸಿ ಅಮಿತ್ ಕೋರೆ ಇವರ ಹುಟ್ಟುಹಬ್ಬವನ್ನು ಆಚರಿಸಲಾಯಿತು
ಈ ವೇಳೆ ತುಕಾರಾಮ ಪಾಟೀಲ, ಪಿಂಟು ಹಿರೇಕುರುಬರ, ದೀಪಕ್ ಮೇದಾರ್, ಸುರೇಶ್ ಮಸ್ತಿ, ನಿಜಪ್ಪ ಮಗದುಮ, ಸುನಿಲ ಕುಂಬಾರ, ಸತೀಶ ಕೆಂಚನವರ್, ಪಾಪು ಒಡೆಯರ, ಮಂಜುನಾಥ್ ಸನದಿ ಹಾಗೂ ಇನ್ನಿತರರು ಹಾಜರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 