ಬಟ್ಟೆ ಉಡುಪು ಹಾಸಿಗೆ ವಿತರಿಸಿ ಅಮಿತ್ ಕೋರೆ ಹುಟ್ಟುಹಬ್ಬ ಆಚರಣೆ
Celebrate Amit Kore's birthday by distributing clothes, bedding
ಮಾಂಜರಿ 23: ರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಮಹಾಮಂಡಲ ದೆಹಲಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಕೆ ಎಲ್ ಇ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ರೂವಾರಿಯಾದ ಅಮಿತ್ ಪ್ರಭಾಕರ್ ಕೋರೆ ಇವರ 46 ನೆಯ ಹುಟ್ಟುಹಬ್ಬ ಅಂಗವಾಗಿ ಅಮಿತ್ ಕೋರೆ ಅಭಿಮಾನಿ ಬಳಗ ವತಿಯಿಂದ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ಹಾಗೂ ಚಿದಾನಂದ ಬಸ ಪ್ರಭು ಕೋರೆ ಸಕ್ಕರೆ ಕಾರ್ಖಾನೆಯ ವಲಸೆ ಬಂದ ಕಬ್ಬು ಕಟಾವು ಕಾರ್ಮಿಕರಿಗೆ ಬಟ್ಟೆ ಉಡುಪು ಹಾಸಿಗೆ ಹೊದಿಕೆ ವಿತರಿಸಿ ಅಮಿತ್ ಕೋರೆ ಇವರ ಹುಟ್ಟುಹಬ್ಬವನ್ನು ಆಚರಿಸಲಾಯಿತು
ಈ ವೇಳೆ ತುಕಾರಾಮ ಪಾಟೀಲ, ಪಿಂಟು ಹಿರೇಕುರುಬರ, ದೀಪಕ್ ಮೇದಾರ್, ಸುರೇಶ್ ಮಸ್ತಿ, ನಿಜಪ್ಪ ಮಗದುಮ, ಸುನಿಲ ಕುಂಬಾರ, ಸತೀಶ ಕೆಂಚನವರ್, ಪಾಪು ಒಡೆಯರ, ಮಂಜುನಾಥ್ ಸನದಿ ಹಾಗೂ ಇನ್ನಿತರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 