ತಾಲೂಕು ಆಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆ
Celebration of Jayanti of Kayaka Saran by Taluk Administration
ತಾಲೂಕು ಆಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆ
ಹುಬ್ಬಳ್ಳಿ ಫೆ.10: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಕಾಯಕ ಶರಣರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಅರ್ಿಸಿ, ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಶಾಲೆ ಮಕ್ಕಳು ಕಾಯಕ ಶರಣರ ವೇಷಭೂಷಣ ಧರಿಸಿ, ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ. ಮಜ್ಜಗಿ , ಗ್ರೇಡ್ 2 ತಹಶೀಲ್ದಾರರಾದ ಜಿ.ವಿ.ಪಾಟೀಲ, ಸಮಾಜದ ಮುಖಂಡರಾದ ಗುರುನಾಥ ಉಳ್ಳಿಕಾಶಿ, ಶಂಕರ ಅಜಮನಿ, ಧರ್ಮರಾಜ ಶಾಂಬೂಜಿ ,ಶಂಕರಾಜ್ ಕೋಳೂರು, ಶಿವಶಂಕರ ಭಂಡಾರಿ, ಭೀಮಣ್ಣ ಕೆರದಾಳ, ಶ್ರೀನಿವಾಸ ರಾಮಗೆರಿ, ಶೇಕಪ್ಪಾ ಯಾದಗಿರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 