ತಾಲೂಕು ಆಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆ
Celebration of Jayanti of Kayaka Saran by Taluk Administration
ತಾಲೂಕು ಆಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆ
ಹುಬ್ಬಳ್ಳಿ ಫೆ.10: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಕಾಯಕ ಶರಣರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಅರ್ಿಸಿ, ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಶಾಲೆ ಮಕ್ಕಳು ಕಾಯಕ ಶರಣರ ವೇಷಭೂಷಣ ಧರಿಸಿ, ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ. ಮಜ್ಜಗಿ , ಗ್ರೇಡ್ 2 ತಹಶೀಲ್ದಾರರಾದ ಜಿ.ವಿ.ಪಾಟೀಲ, ಸಮಾಜದ ಮುಖಂಡರಾದ ಗುರುನಾಥ ಉಳ್ಳಿಕಾಶಿ, ಶಂಕರ ಅಜಮನಿ, ಧರ್ಮರಾಜ ಶಾಂಬೂಜಿ ,ಶಂಕರಾಜ್ ಕೋಳೂರು, ಶಿವಶಂಕರ ಭಂಡಾರಿ, ಭೀಮಣ್ಣ ಕೆರದಾಳ, ಶ್ರೀನಿವಾಸ ರಾಮಗೆರಿ, ಶೇಕಪ್ಪಾ ಯಾದಗಿರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 