ಯರಗಟ್ಟಿ: ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ದೀಪೋತ್ಸವ ಸಡಗರ
ಲೋಕದರ್ಶನ ವರದಿ
ಯರಗಟ್ಟಿ 29: ಇಲ್ಲಿನ ಮಹಾಂತ ದುರದುಂಡೇಶ್ವರ ಮಠ, ಮರಡಿ ಬಸವೇಶ್ವರ ಹಾಗೂ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಕಾತರ್ಿಕ ಮಾಸದ ನಿಮಿತ್ಯ ಸಹಸ್ರ ದೀಪೋತ್ಸವ ಜರುಗಿತು.
ಗ್ರಾಮದ ಸಾವಿರಾರು ಮಹಿಳೆಯರು ತಂಡೋಪ ತಂಡವಾಗಿ ಕಡಬು, ಹೋಳಿಗೆ, ಪಾಯಸ, ಹಪ್ಪಳ ಬಗೆಬಗೆಯ ಸಿಹಿ ತಿಂಡಿಗಳನ್ನು ದೇವರಿಗೆ ನೈವದ್ಯ ಅಪರ್ಿಸಿದರು, ಸಹಸ್ರ ಪಣತಿಗಳಿಗೆ ಎಣ್ಣೆ ಹಾಕಿ ದೀಪ ಹಚ್ಚಿ ಭಕ್ತಿಯ ಭಾವೈಕ್ಯತೆ ಮೆರೆದು ತಮ್ಮ ಇಷ್ಠಾರ್ಥಗಳು ಈಡೇರುವಂತೆ ಬೇಡಿಕೊಂಡರು. ನಂತರ ಮಹಾಪ್ರಸಾದ ಜರುಗಿತು.
ಈ ಸಂಧರ್ಭದಲ್ಲಿ ಅಶೋಕ ಹಾದಿಮನಿ, ಮಹಾಂತೇಶ ಜಕಾತಿ, ಕುಮಾರ ಹಿರೇಮಠ, ಎಮ್.ಬಿ.ವಾಲಿ, ಮೋಹನ ಹಾದಿಮನಿ, ರಾಜೇಂದ್ರ ವಾಲಿ, ಶಿವಾನಂದ ಕರ್ಜಗಿಮಠ, ಶಿವಾನಂದ ಪಟ್ಟಣಶೆಟ್ಟಿ, ಶಿವಾನಂದ ಹಂಜಿ, ದುಂಡಪ್ಪ ಉಪ್ಪಿನ, ಶಿವಲಿಂಗಪ್ಪ ವಾಲಿ, ಶಿವಾನಂದ ಉಪ್ಪಿನ, ಬಸಲಿಂಗಪ್ಪ ಬಳಿಗಾರ, ಈರಣ್ಣ ಶಿರೂರ, ಬಸವೇಶ್ವರ, ವೀರಭದ್ರೇಶ್ವರ ದೇವಸ್ಥಾನ ಹಾಗೂ ರದುಂಡೇಶ್ವರ ಮಠದ ಜಾತಾ ಕಮೀಟಿ ಸದಸ್ಯರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 