ಯರಗಟ್ಟಿ: ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ದೀಪೋತ್ಸವ ಸಡಗರ
ಲೋಕದರ್ಶನ ವರದಿ
ಯರಗಟ್ಟಿ 29: ಇಲ್ಲಿನ ಮಹಾಂತ ದುರದುಂಡೇಶ್ವರ ಮಠ, ಮರಡಿ ಬಸವೇಶ್ವರ ಹಾಗೂ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಕಾತರ್ಿಕ ಮಾಸದ ನಿಮಿತ್ಯ ಸಹಸ್ರ ದೀಪೋತ್ಸವ ಜರುಗಿತು.
ಗ್ರಾಮದ ಸಾವಿರಾರು ಮಹಿಳೆಯರು ತಂಡೋಪ ತಂಡವಾಗಿ ಕಡಬು, ಹೋಳಿಗೆ, ಪಾಯಸ, ಹಪ್ಪಳ ಬಗೆಬಗೆಯ ಸಿಹಿ ತಿಂಡಿಗಳನ್ನು ದೇವರಿಗೆ ನೈವದ್ಯ ಅಪರ್ಿಸಿದರು, ಸಹಸ್ರ ಪಣತಿಗಳಿಗೆ ಎಣ್ಣೆ ಹಾಕಿ ದೀಪ ಹಚ್ಚಿ ಭಕ್ತಿಯ ಭಾವೈಕ್ಯತೆ ಮೆರೆದು ತಮ್ಮ ಇಷ್ಠಾರ್ಥಗಳು ಈಡೇರುವಂತೆ ಬೇಡಿಕೊಂಡರು. ನಂತರ ಮಹಾಪ್ರಸಾದ ಜರುಗಿತು.
ಈ ಸಂಧರ್ಭದಲ್ಲಿ ಅಶೋಕ ಹಾದಿಮನಿ, ಮಹಾಂತೇಶ ಜಕಾತಿ, ಕುಮಾರ ಹಿರೇಮಠ, ಎಮ್.ಬಿ.ವಾಲಿ, ಮೋಹನ ಹಾದಿಮನಿ, ರಾಜೇಂದ್ರ ವಾಲಿ, ಶಿವಾನಂದ ಕರ್ಜಗಿಮಠ, ಶಿವಾನಂದ ಪಟ್ಟಣಶೆಟ್ಟಿ, ಶಿವಾನಂದ ಹಂಜಿ, ದುಂಡಪ್ಪ ಉಪ್ಪಿನ, ಶಿವಲಿಂಗಪ್ಪ ವಾಲಿ, ಶಿವಾನಂದ ಉಪ್ಪಿನ, ಬಸಲಿಂಗಪ್ಪ ಬಳಿಗಾರ, ಈರಣ್ಣ ಶಿರೂರ, ಬಸವೇಶ್ವರ, ವೀರಭದ್ರೇಶ್ವರ ದೇವಸ್ಥಾನ ಹಾಗೂ ರದುಂಡೇಶ್ವರ ಮಠದ ಜಾತಾ ಕಮೀಟಿ ಸದಸ್ಯರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 