ಸಂಭ್ರಮದ ಕನರ್ಾಟಕ ರಾಜ್ಯೋತ್ಸವ ಆಚರಣೆ
ಲೋಕದರ್ಶನ ವರದಿ
ಬೆಳಗಾವಿ ಂ4: ಕನ್ನಡ ರಾಜ್ಯೋತ್ಸವದ ನಿಮಿತ್ಯವಾಗಿ ಹಿಂದವಾಡಿ ಮಹಿಳಾ ಮಂಡಳದ ವತಿಯಿಂದ ಲಕ್ಷ್ಮೀ ದೇವಸ್ಥಾನದ ಡಾ. ಮಂದಾಕಿನಿ ಪಟ್ಟಣ ಸಭಾಗೃಹದಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಡಾ.ಗುರುದೇವಿ ಹುಲೆಪ್ಪನವರಮಠ ಆಗಮಿಸಿ ಮಾತನಾಡಿ ಕನ್ನಡ ಸಂಸ್ಕೃತಿ ಹಾಗೂ ಗ್ರಾಮೀಣ ಸೊಗಡಿನ ಆಡು ಭಾಷೆಗಳ ಬಗ್ಗೆ, ಜನಪದ ಸಾಹಿತ್ಯದ ಮಹತ್ವದ ಕುರಿತು ತಿಳಿಸಿದರು. ಗೌರವಾಧ್ಯಕ್ಷರಾಗಿ ಸುಧೀರ ಕುಲಕಣರ್ಿ ಆಗಮಿಸಿದ್ದರು. ಪ್ರೋ. ಕಲ್ಪನ ಪಟ್ಟಣ ಸ್ವಾಗತಿಸಿದರು, ಡಾ.ಸಂಜನಾ ಭಾಗಿ ನಿರೂಪಿಸಿದರು, ಗೀತಾ ಮಂತುಗರ್ಿ ವಂದಿಸಿದರು. ವೀಣಾ ಬಾಗಿ, ಚಿತ್ರಾ ಜವಳಗಿ, ಡಾ.ಅಮೃತ ಜವಳಗಿ, ಶೀತಲ ಬಾಗಿ, ಪ್ರಭಾವತಿ ಕೊಡಚವಾಡ, ಅರ್ಚಕರಾದ ಮಾರುತಿ ಭಟ್ ಮತ್ತೀತರು ಭಾಗವಹಿಸಿದ್ದರು. ಅನೇಕ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 