ಸಂಭ್ರಮದ ಕನರ್ಾಟಕ ರಾಜ್ಯೋತ್ಸವ ಆಚರಣೆ
ಲೋಕದರ್ಶನ ವರದಿ
ಬೆಳಗಾವಿ ಂ4: ಕನ್ನಡ ರಾಜ್ಯೋತ್ಸವದ ನಿಮಿತ್ಯವಾಗಿ ಹಿಂದವಾಡಿ ಮಹಿಳಾ ಮಂಡಳದ ವತಿಯಿಂದ ಲಕ್ಷ್ಮೀ ದೇವಸ್ಥಾನದ ಡಾ. ಮಂದಾಕಿನಿ ಪಟ್ಟಣ ಸಭಾಗೃಹದಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಡಾ.ಗುರುದೇವಿ ಹುಲೆಪ್ಪನವರಮಠ ಆಗಮಿಸಿ ಮಾತನಾಡಿ ಕನ್ನಡ ಸಂಸ್ಕೃತಿ ಹಾಗೂ ಗ್ರಾಮೀಣ ಸೊಗಡಿನ ಆಡು ಭಾಷೆಗಳ ಬಗ್ಗೆ, ಜನಪದ ಸಾಹಿತ್ಯದ ಮಹತ್ವದ ಕುರಿತು ತಿಳಿಸಿದರು. ಗೌರವಾಧ್ಯಕ್ಷರಾಗಿ ಸುಧೀರ ಕುಲಕಣರ್ಿ ಆಗಮಿಸಿದ್ದರು. ಪ್ರೋ. ಕಲ್ಪನ ಪಟ್ಟಣ ಸ್ವಾಗತಿಸಿದರು, ಡಾ.ಸಂಜನಾ ಭಾಗಿ ನಿರೂಪಿಸಿದರು, ಗೀತಾ ಮಂತುಗರ್ಿ ವಂದಿಸಿದರು. ವೀಣಾ ಬಾಗಿ, ಚಿತ್ರಾ ಜವಳಗಿ, ಡಾ.ಅಮೃತ ಜವಳಗಿ, ಶೀತಲ ಬಾಗಿ, ಪ್ರಭಾವತಿ ಕೊಡಚವಾಡ, ಅರ್ಚಕರಾದ ಮಾರುತಿ ಭಟ್ ಮತ್ತೀತರು ಭಾಗವಹಿಸಿದ್ದರು. ಅನೇಕ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 