ಸಂಭ್ರಮದ ರಾಮನವಮಿ ಆಚರಣೆ
ಲೋಕದರ್ಶನ ವರದಿ
ಹಾವೇರಿ13: ತಾಲೂಕಿನ ನೆಗಳೂರ ಗ್ರಾಮದಲ್ಲಿ ಮರ್ಯದಾ ಪುರೋಷತ್ತಮ ಶ್ರೀರಾಮಚಂದ್ರನವಮಿಯನ್ನು ಸಡಗರದಿಂದ ಆಚರಿಸಲಾಯಿತು.
ಆಂಜನೇಯ ದೇವಸ್ಥಾನದಿಂದ ಪ್ರಾರಂಭಗೊಂಡ ಶ್ರೀರಾಮಚಂದ್ರನ ಭಾವಚಿತ್ರದ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆಂಜನೇಯ ದೇವಸ್ಥಾನಕ್ಕೆ ತಲುಪಿ ಸಂಪನ್ನಗೊಂಡಿತ್ತು.
ಮೆರವಣಿಗೆಯುದ್ದಕ್ಕೂ ಬಾಲ ವೃದ್ದರಾದಿಯಾಗಿ ಜೈಶ್ರೀರಾಮ ಜಯಘೋಷದೊಂದಿಗೆ ಶ್ರೀರಾಮನ ಹಾಡುಗಳಿಗೆ ಕುಣಿದು ಸಂಭ್ರಮಿಸಿದರು. ಮೇರವಣಿಗೆಯಲ್ಲಿ ರವಿ ಹೊಸಳ್ಳಿ ಲಿಂಗರಾಜ ಕಟ್ಟೆಣ್ಣನವರ ಚೇತನ ಶಶಿಮಠ ಶರಣು ಅಂಗಡಿ ಸಚಿನ್ ವಿಭೂತಿ ವಿನಾಯಕ ಕಟ್ಟೆಣ್ಣನವರ ಇತರರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 