ಸಂತ ಸೇವಲಾಲ ಜಯಂತಿ ಆಚರಣೆ
Celebration of Saint Sevalal Jayanti
ಸಂತ ಸೇವಲಾಲ ಜಯಂತಿ ಆಚರಣೆ
ತಾಳಿಕೋಟಿ 15: ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿ.15 ಶನಿವಾರದಂದು ಸಂತ ಸೇವಲಾಲ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸಜ್ಜನ ಅವರು ಸಂತ ಸೇವಲಾಲ ಅವರ ಆದರ್ಶ ಮತ್ತು ಮೌಲ್ಯಗಳು ಇಂದಿನ ಯುವ ಸಮಾಜಕ್ಕೆ ಮತ್ತು ವಿದ್ಯಾಥಿಗಳಿಗೆ ಸ್ಪೂರ್ತಿದಾಯಕವಾಗಿದ್ದು, ಸಂತರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ಸಾಗಿ ಜೀವನ ಸುಂದರವಾಗಿಸಿಕೊಳ್ಳೋಣ ಎಂದು ಹೇಳಿದರು. ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಬಿ.ಎಸ್.ಮಾಲಿಪಾಟೀಲ್ ಸರ್ ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾರ್ಯ ಕಿಶೋರಗೌಡ, ಸಿಬಿಎಸ್ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಕಲ್ಮೇಶ ನಿರೂಪಿಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 