ಸಂಭ್ರಮದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿ
ಲೋಕದರ್ಶನ ವರದಿ
ರಾಯಬಾಗ 11: ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ ಹತ್ತಿರ ತಾಲೂಕು ಆಡಳಿತದಿಂದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿಯನ್ನು ಸಂಭ್ರಮದಿಂದ ಸ್ವಾಗತಿಸಿಕೊಳ್ಳಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ ವೀರಜ್ಯೋತಿಗೆ ಪೂಜೆ ನೆರವೇರಿಸಿದರು.
ನಂತರ ವೀರಜ್ಯೋತಿಯನ್ನು ಪ್ರವಾಸಿ ಮಂದಿರದಿಂದ ಪಟ್ಟಣದ ಹಳೆ ಪೊಲೀಸ್ ಠಾಣೆವರೆಗೆ ಶಾಲಾ ಮಕ್ಕಳೊಂದಿಗೆ ವೀರಜ್ಯೋತಿಯ ಮೆರವಣಿಗೆ ನಡೆಯಿಸಿ, ಬೀಳ್ಕೊಡಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ, ತಾ.ಪಂ.ಇಒ ಡಿ.ಎಮ್.ಜಕ್ಕಪ್ಪಗೋಳ, ಉಪತಹಶೀಲ್ದಾರ ಬಸಪ್ಪ ಪೂಜಾರಿ, ಸದಾನಂದ ಹಳಿಂಗಳಿ, ಬಸವರಾಜ ಡೊಣವಾಡೆ, ಅನೀಲ ಶೆಟ್ಟಿ, ಗೋಮ್ಮಟೇಶ ಪಾಟೀಲ, ಉಮೇಶ ಪೋಳ, ಎಸ್.ಎಮ್.ಹೆಬ್ಬಾಳೆ, ಸಂದೀಪ ಚೌಗಲಾ ಸೇರಿದಂತೆ ಅನೇಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 