ಸಂಭ್ರಮದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿ
ಲೋಕದರ್ಶನ ವರದಿ
ರಾಯಬಾಗ 11: ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ ಹತ್ತಿರ ತಾಲೂಕು ಆಡಳಿತದಿಂದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿಯನ್ನು ಸಂಭ್ರಮದಿಂದ ಸ್ವಾಗತಿಸಿಕೊಳ್ಳಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ ವೀರಜ್ಯೋತಿಗೆ ಪೂಜೆ ನೆರವೇರಿಸಿದರು.
ನಂತರ ವೀರಜ್ಯೋತಿಯನ್ನು ಪ್ರವಾಸಿ ಮಂದಿರದಿಂದ ಪಟ್ಟಣದ ಹಳೆ ಪೊಲೀಸ್ ಠಾಣೆವರೆಗೆ ಶಾಲಾ ಮಕ್ಕಳೊಂದಿಗೆ ವೀರಜ್ಯೋತಿಯ ಮೆರವಣಿಗೆ ನಡೆಯಿಸಿ, ಬೀಳ್ಕೊಡಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ, ತಾ.ಪಂ.ಇಒ ಡಿ.ಎಮ್.ಜಕ್ಕಪ್ಪಗೋಳ, ಉಪತಹಶೀಲ್ದಾರ ಬಸಪ್ಪ ಪೂಜಾರಿ, ಸದಾನಂದ ಹಳಿಂಗಳಿ, ಬಸವರಾಜ ಡೊಣವಾಡೆ, ಅನೀಲ ಶೆಟ್ಟಿ, ಗೋಮ್ಮಟೇಶ ಪಾಟೀಲ, ಉಮೇಶ ಪೋಳ, ಎಸ್.ಎಮ್.ಹೆಬ್ಬಾಳೆ, ಸಂದೀಪ ಚೌಗಲಾ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 