ಸಂಭ್ರಮದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿ
ಲೋಕದರ್ಶನ ವರದಿ
ರಾಯಬಾಗ 11: ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ ಹತ್ತಿರ ತಾಲೂಕು ಆಡಳಿತದಿಂದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿಯನ್ನು ಸಂಭ್ರಮದಿಂದ ಸ್ವಾಗತಿಸಿಕೊಳ್ಳಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ ವೀರಜ್ಯೋತಿಗೆ ಪೂಜೆ ನೆರವೇರಿಸಿದರು.
ನಂತರ ವೀರಜ್ಯೋತಿಯನ್ನು ಪ್ರವಾಸಿ ಮಂದಿರದಿಂದ ಪಟ್ಟಣದ ಹಳೆ ಪೊಲೀಸ್ ಠಾಣೆವರೆಗೆ ಶಾಲಾ ಮಕ್ಕಳೊಂದಿಗೆ ವೀರಜ್ಯೋತಿಯ ಮೆರವಣಿಗೆ ನಡೆಯಿಸಿ, ಬೀಳ್ಕೊಡಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ, ತಾ.ಪಂ.ಇಒ ಡಿ.ಎಮ್.ಜಕ್ಕಪ್ಪಗೋಳ, ಉಪತಹಶೀಲ್ದಾರ ಬಸಪ್ಪ ಪೂಜಾರಿ, ಸದಾನಂದ ಹಳಿಂಗಳಿ, ಬಸವರಾಜ ಡೊಣವಾಡೆ, ಅನೀಲ ಶೆಟ್ಟಿ, ಗೋಮ್ಮಟೇಶ ಪಾಟೀಲ, ಉಮೇಶ ಪೋಳ, ಎಸ್.ಎಮ್.ಹೆಬ್ಬಾಳೆ, ಸಂದೀಪ ಚೌಗಲಾ ಸೇರಿದಂತೆ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 