ಸಂಭ್ರಮದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿ
ಲೋಕದರ್ಶನ ವರದಿ
ರಾಯಬಾಗ 11: ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ ಹತ್ತಿರ ತಾಲೂಕು ಆಡಳಿತದಿಂದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿಯನ್ನು ಸಂಭ್ರಮದಿಂದ ಸ್ವಾಗತಿಸಿಕೊಳ್ಳಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ ವೀರಜ್ಯೋತಿಗೆ ಪೂಜೆ ನೆರವೇರಿಸಿದರು.
ನಂತರ ವೀರಜ್ಯೋತಿಯನ್ನು ಪ್ರವಾಸಿ ಮಂದಿರದಿಂದ ಪಟ್ಟಣದ ಹಳೆ ಪೊಲೀಸ್ ಠಾಣೆವರೆಗೆ ಶಾಲಾ ಮಕ್ಕಳೊಂದಿಗೆ ವೀರಜ್ಯೋತಿಯ ಮೆರವಣಿಗೆ ನಡೆಯಿಸಿ, ಬೀಳ್ಕೊಡಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ, ತಾ.ಪಂ.ಇಒ ಡಿ.ಎಮ್.ಜಕ್ಕಪ್ಪಗೋಳ, ಉಪತಹಶೀಲ್ದಾರ ಬಸಪ್ಪ ಪೂಜಾರಿ, ಸದಾನಂದ ಹಳಿಂಗಳಿ, ಬಸವರಾಜ ಡೊಣವಾಡೆ, ಅನೀಲ ಶೆಟ್ಟಿ, ಗೋಮ್ಮಟೇಶ ಪಾಟೀಲ, ಉಮೇಶ ಪೋಳ, ಎಸ್.ಎಮ್.ಹೆಬ್ಬಾಳೆ, ಸಂದೀಪ ಚೌಗಲಾ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 