ಜನ್ಮ ದಿನಾಂಕ ಅರಿಯದವರ ಆಚರಣೆಯ ಕಾರ್ಯಕ್ರಮ
Celebration program for those who do not know their date of birth
ಜನ್ಮ ದಿನಾಂಕ ಅರಿಯದವರ ಆಚರಣೆಯ ಕಾರ್ಯಕ್ರಮ
ಮುಂಡಗೋಡ 03 : ಅದಿಜಾಂಭವ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜನ್ಮ ದಿನಾಂಕ ಅರಿಯದವರ ದಿನಾಚರಣೆ ಆಚರಿಸಲಾಯಿತು. ಟಿಬೇಟಿನ್ ಬೌದ್ಧ ಮಠದ ಪರಮ ಪೂಜ್ಯ ಜಂಪಾ ಲಮಾ ರವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಈ ವೇಳೆಯಲ್ಲಿ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಎಸ್. ಪಕ್ಕೀರ್ಪ ಮುಂಡಗೋಡ. ಜಿಲ್ಲಾ ಸಂಘಟನಾ ಸಂಚಾಲಕರಾದ ಹನಮಂತ ಕಟ್ಟಿಮನಿ, ಹುಲಗಪ್ಪ ಭೋವಿವಡ್ಡರ, ಲಕ್ಷಮಣ್ಣ ವೈ. ಭೋವಿವಡ್ಡರ. ಸಂಗೀತಾ ಗೌತಮ ವಾಗಮೋರೆ. ಎನ್. ಎಚ್. ಮಂಜುನಾಥ. ನಿಂಗಪ್ಪ ಹುನಗುಂದ ಹಾಗೂ ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 