ಐಎಎಸ್ ಅಧಿಕಾರಿಗಳಿಗೆ ಕೇಂದ್ರದ ಫರ್ಮಾನು: ಆಸ್ತಿ ವಿವರ ಸಲ್ಲಿಸಿ ಇಲ್ಲ ಕ್ರಮ ಎದುರಿಸಿ
Central decree to IAS officers: Submit asset details or face action
ನವದೆಹಲಿ: ಎಲ್ಲಾ ಭಾರತೀಯ ಆಡಳಿತ ಸೇವೆ (IAS)
ಅಧಿಕಾರಿಗಳು ತಮ್ಮ ಆಸ್ತಿ ವಿವರಗಳನ್ನು ಸಕಾಲದಲ್ಲಿ ಸಲ್ಲಿಸಬೇಕು , ಇಲ್ಲವಾದಲ್ಲಿ ಶಿಸ್ತು ಕ್ರಮಗಳು ಮತ್ತು ಬಡ್ತಿ ನಿರಾಕರಣೆ ಸೇರಿದಂತೆ ಕ್ರಮವನ್ನು ಎದುರಿಸಲು ಸಿದ್ಧವಾಗಿರಬೇಕು ಎಂದು ಕೇಂದ್ರ ಸರಕಾರ ಅಧಿಕೃತ ಪ್ರಕಟಣೆಯಲ್ಲಿ ಖಡಕ್ ಸೂಚನೆ ನೀಡಿದೆ.
ಎಲ್ಲಾ ಐಎಎಸ್ ಅಧಿಕಾರಿಗಳು ಜನವರಿ 31 ರೊಳಗೆ ವಾರ್ಷಿಕ ಸ್ಥಿರ ಆಸ್ತಿ ವಿವರ (ಐಪಿಆರ್) ಸಲ್ಲಿಸಬೇಕಾಗುತ್ತದೆ ಎಂದು ಸೂಚನೆ ನೀಡಲಾಗಿದೆ.
ಸಿಬಂದಿ ಸಚಿವಾಲಯ ಹೊರಡಿಸಿದ ಪ್ರಕಟಣೆಯಲ್ಲಿ"ಸೇವೆಯ ಸದಸ್ಯರು ಮೇಲೆ ತಿಳಿಸಿದ ನಿಬಂಧನೆಗಳ ಅವಶ್ಯಕತೆಗಳನ್ನು ಅನುಸರಿಸಲು ವಿಫಲವಾದರೆ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಕಾರಣವಾಗಲಿದೆ" ಎಂದು ಸೂಚಿಸಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 