ಚಾಲುಕ್ಯ ವಿಕ್ರಮಾದಿತ್ಯ ಪ್ರಶಸ್ತಿ
ಲೋಕದರ್ಶನ ವರದಿ
ಕೊಪ್ಪಳ 05: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದಲ್ಲಿ ಜರುಗಿದ ಇಟಗಿ ಉತ್ಸವದಲ್ಲಿ ಜಿಲ್ಲಾ ಹಡಪದ ಸಮಾಜದ ಅಧ್ಯಕ್ಷ ಮಂಜುನಾಥ ಹಂದ್ರಾಳ ಅವರಿಗೆ ಅವರ ಸಮಾಜಸೇವೆ ಪರಣಿಗಣಸಿ ಚಾಲುಕ್ಯ ವಿಕ್ರಮಾದಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಈ ಪ್ರಶಸ್ತಿಯಿಂದಾಗಿ ನನಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಿದೆ. ಸಮಾಜ ಸೇರಿದಂತೆ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಲು ಪ್ರೋತ್ಸಾಹ ದೊರೆತಂತಾಗಿದೆ ಎಂದರು.
ಈ ಸಂದರ್ಭದಲ್ಲಿ ಇಟಗಿ ಉತ್ಸವದ ಸವರ್ಾಧ್ಯಕ್ಷರಾದ ಅನ್ನಪೂರ್ಣಮ್ಮ ಮನ್ನಾಪೂರ, ಮಹೇಶ ಬಾಬು ಸುವರ್ೆ, ಅನ್ನದಾನಿಭಾರತಿ ಅಪ್ಪಣ್ಣ ಸ್ವಾಮಿಗಳು, ಜಿ.ಎಸ್. ಗೋನಾಳ, ಪಕ್ಕೀರಪ್ಪ ವಜ್ರಬಂಡಿ, ಸಾದಿಕ ಅಲಿ, ಗವಿ ಕಾಟ್ರಳ್ಳಿ, ದ್ಯಾಮಣ್ಣ ಮ್ಯಾದನೇರಿ ಸೇರಿದಂತೆ ಇನ್ನಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 